---Advertisement---

ಮಧ್ಯಾಹ್ನ ಬಿಸಿಯೂಟ ಯೋಜನೆ: ಇನ್ಮುಂದೆ ಹಾಜರಾತಿ ಆಧಾರಿತವೇ ಅನುದಾನ ಬಿಡುಗಡೆ – ಶಿಕ್ಷಣ ಇಲಾಖೆಯ ಹೊಸ ಆದೇಶ

By kspstadk.com

Published On:

Follow Us
---Advertisement---

WhatsApp Group Join Now
Telegram Group Join Now

ರಾಜ್ಯದಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಶಾಲೆಗಳಿಗೆ ಮಧ್ಯಾಹ್ನ ಬಿಸಿಯೂಟದ ವೆಚ್ಚವನ್ನು ಆನ್‌ಲೈನ್ ವ್ಯವಸ್ಥೆಯಲ್ಲಿ ದಾಖಲಾದ ವಿದ್ಯಾರ್ಥಿಗಳ ಹಾಜರಾತಿಗೆ ಅನುಗುಣವಾಗಿ ಮಾತ್ರ ಬಿಡುಗಡೆ ಮಾಡಲು ಇಲಾಖೆ ಆದೇಶಿಸಿದೆ.
ಜುಲೈ 16, 2026 ರಂದು ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಈ ಹೊಸ ನಿಯಮ ತಕ್ಷಣದಿಂದಲೇ ಜಾರಿಗೆ ಬರಲಿದೆ.


ವರದಿಯ ಪ್ರಮುಖ ಅಂಶಗಳು:

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment