---Advertisement---

ಸೇವಾ ನಿರತ ಪದವೀಧರ ಶಿಕ್ಷಕರಿಗೆ ನ್ಯಾಯ ಒದಗಿಸುವಂತೆ ಮತ್ತು ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ಸಚಿವರಿಂದ ಟಿಪ್ಪಣಿ

By kspstadk.com

Updated On:

Follow Us
---Advertisement---
WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ಇವರ ಮನವಿಯಂತೆ

6-8ಕ್ಕೆ 15,000 ಶಿಕ್ಷಕರ ನೇಮಕಾತಿಯ ಪೂರ್ಣಗೊಳಿಸುವ ಮೊದಲು ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು 6-8 ಕ್ಕೆ ಪರಿಗಣಿಸುವಂತೆ ಮತ್ತು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಜರುಗಲಿರುವ ಅಧಿವೇಶನದಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆ 2020 ಕ್ಕೆ ತಿದ್ದುಪಡಿ ತರಬೇಕೆಂದು ಶಿಕ್ಷಣ ಸಚಿವರ ಪರವಾಗಿ ಟಿಪ್ಪಣಿಯನ್ನು ಹೊರಡಿಸಿರುತ್ತಾರೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment