---Advertisement---

ಶಿಕ್ಷಣ ಸಚಿವರ ಜೊತೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಮಹತ್ವದ ಸಭೆ ಸಲ್ಲಿಸಿದ ಪ್ರಮುಖ ಬೇಡಿಕೆಗಳ ವಿವರ ಇಲ್ಲಿದೆ

By kspstadk.com

Updated On:

Follow Us
Kapsta association demands
---Advertisement---
WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಕುರಿತು ಮಾನ್ಯ ಶಿಕ್ಷಣ ಸಚಿವರಾದ ಶ್ರೀಮಾನ್ಯ ಬಿ.ಸಿ.ನಾಗೇಶ್ ರವರಿಗೆ ಮನವಿ ಸಲ್ಲಿಸಲಾಯಿತು

ಪ್ರಮುಖ ಬೇಡಿಕೆಗಳು
????ಶೇ.60.ರಷ್ಟು ಸೇವಾ ನೀರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ ಪರೀಕ್ಷೆ ಯಿಲ್ಲದೇ 6-8 ಕ್ಕೆ ಪರಿಗಣಿಸುವ ಕುರಿತು*
????ಮಾರ್ಚ್ ತಿಂಗಳಲ್ಲಿ ಜರುಗಲಿರುವ ಅಧಿವೇಶನದಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆ-2020 ಕ್ಕೆ ಸೂಕ್ತ ತಿದ್ದುಪಡಿ ತರುವ ಕುರಿತು
????6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ಪದೋನ್ನತಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಕಾಲಮಿತಿ ಬಡ್ತಿ,ಸ್ವಯಂ ಚಾಲಿತ ಬಡ್ತಿ,20,25,30 ವರ್ಷಗಳ ಸೌಲಭ್ಯ ನೀಡುವ ಕುರಿತು
????ಸುಪ್ರೀಂಕೋರ್ಟ್ ನಲ್ಲಿರುವ ಗ್ರಾಮೀಣ ಕ್ರಪಾಂಕ ರಹಿತ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಕುರಿತು
????150 ಕ್ಕಿಂತ ಹೆಚ್ಚು ಮಕ್ಕಳಿರುವ ಪ್ರಾಥಮಿಕ ಶಾಲೆಗಳಿಗೆ ಪದವೀಧರರೇತರ ಮುಖ್ಯೋಪಾಧ್ಯಾಯರ ಹುದ್ದೆಗಳನ್ನು ನೀಡುವ ಕುರಿತು
????ಶಿಕ್ಷಕರ ಅನುಪಾತವನ್ನು ಪುನರ್ ನಿಗದಿಗೊಳಿಸುವ ಕುರಿತು
????ರಾಜ್ಯದಲ್ಲಿನ ನೂತನ 52 ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪ್ರಾರಂಭಿಸುವದು ಅಗತ್ಯ ಸಿಬ್ಬಂದಿ ಮಂಜೂರಾತಿಗಾಗಿ ಬಜೆಟ್ ಅಧಿವೇಶನದಲ್ಲಿ ಒದಗಿಸುವ ಕುರಿತು
????ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣವೇ ಎಲ್ಲಾ ರೀತಿಯ ಬಡ್ತಿ ಪ್ರಕ್ರಿಯೆಗಳನ್ನು ಏಕಕಾಲದಲ್ಲಿ ಪೂರ್ಣಗೊಳಿಸುವಂತೆ ವಿಭಾಗದ ಎಲ್ಲಾ ಉಪನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡುವ ಕುರಿತು
????ರಾಜ್ಯಾದ್ಯಂತ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಬಿಲ್ಲುಗಳಿಗೆ ವಿನಾಯಿತಿ ನೀಡುವ ಕುರಿತು

ಶ್ರೀ ಶಂಭುಲಿಂಗನಗೌಡ ಪಾಟೀಲ
ರಾಜ್ಯಾಧ್ಯಕ್ಷರು

ಶೀ ಚಂದ್ರಶೇಖರ್ ನುಗ್ಗಲಿಪ್ರಧಾನ ಕಾರ್ಯದರ್ಶಿ

ರಾಜ್ಯ ಪದಾಧಿಕಾರಿಗಳು

ಕ.ರಾ.ಪ್ರಾ.ಶಾ.ಶಿ.ಸಂಘ ಬೆಂಗಳೂರು

ಶೇ.60.ರಷ್ಟು ಸೇವಾ ನೀರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ ಪರೀಕ್ಷೆ ಯಿಲ್ಲದೇ 6-8 ಕ್ಕೆ ಪರಿಗಣಿಸುವ ಕುರಿತು

ಮಾರ್ಚ್ ತಿಂಗಳಲ್ಲಿ ಜರುಗಲಿರುವ ಅಧಿವೇಶನದಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆ-2020 ಕ್ಕೆ ಸೂಕ್ತ ತಿದ್ದುಪಡಿ ತರುವ ಕುರಿತು*

6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ಪದೋನ್ನತಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಕಾಲಮಿತಿ ಬಡ್ತಿ,ಸ್ವಯಂ ಚಾಲಿತ ಬಡ್ತಿ,20,25,30 ವರ್ಷಗಳ ಸೌಲಭ್ಯ ನೀಡುವ ಕುರಿತು*

ಸುಪ್ರೀಂಕೋರ್ಟ್ ನಲ್ಲಿರುವ ಗ್ರಾಮೀಣ ಕ್ರಪಾಂಕ ರಹಿತ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಕುರಿತು

150 ಕ್ಕಿಂತ ಹೆಚ್ಚು ಮಕ್ಕಳಿರುವ ಪ್ರಾಥಮಿಕ ಶಾಲೆಗಳಿಗೆ ಪದವೀಧರರೇತರ ಮುಖ್ಯೋಪಾಧ್ಯಾಯರ ಹುದ್ದೆಗಳನ್ನು ನೀಡುವ ಕುರಿತು

ಶಿಕ್ಷಕರ ಅನುಪಾತವನ್ನು ಪುನರ್ ನಿಗದಿಗೊಳಿಸುವ ಕುರಿತು

ರಾಜ್ಯದಲ್ಲಿನ ನೂತನ 52 ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪ್ರಾರಂಭಿಸುವದು ಅಗತ್ಯ ಸಿಬ್ಬಂದಿ ಮಂಜೂರಾತಿಗಾಗಿ ಬಜೆಟ್ ಅಧಿವೇಶನದಲ್ಲಿ ಒದಗಿಸುವ ಕುರಿತು

ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣವೇ ಎಲ್ಲಾ ರೀತಿಯ ಬಡ್ತಿ ಪ್ರಕ್ರಿಯೆಗಳನ್ನು ಏಕಕಾಲದಲ್ಲಿ ಪೂರ್ಣಗೊಳಿಸುವಂತೆ ವಿಭಾಗದ ಎಲ್ಲಾ ಉಪನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡುವ ಕುರಿತು*

ರಾಜ್ಯಾದ್ಯಂತ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಬಿಲ್ಲುಗಳಿಗೆ ವಿನಾಯಿತಿ ನೀಡುವ ಕುರಿತು

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment