ಕರ್ನಾಟಕ ಶಾಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಶಂಬುಲಿಂಗನ ಗೌಡ ಪಾಟೀಲ,ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ,ಕೋಶಾಧಿಕಾರಿ ಸುರೇಶ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣ ಬಸವಣ ಗೌಡ,ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಲೋಕಣ್ಣನವರು ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಇವರು ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಾನ್ಯ ಧರ್ಮಾಧಿಕಾರಿಗಳು ಶ್ರೀ ವೀರೇಂದ್ರ ಹೆಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯುವುದರ ಜೊತೆಗೆ ದೇವರ ದರ್ಶನವನ್ನು ಪಡೆಯಲಾಯಿತು.ಈ ಸಂದರ್ಭದಲ್ಲಿ ದಕ್ಷಿಣ ಜಿಲ್ಲಾ ಘಟಕದ ಕಾರ್ಯದರ್ಶಿ ಶ್ರೀ ವಿಮಲ್ ನೆಲ್ಯಾಡಿ,ಕೋಶಾಧಿಕಾರಿ ರಾಜೇಶ್ ನೆಲ್ಯಾಡಿ ,ಸಹಕಾರ್ಯದರ್ಶಿ ಅಮೀತಾನಂದ ಹೆಗಡೆ,ಮೂಡಬಿದರೆ ತಾಲೂಕು ಅಧ್ಯಕ್ಷರಾದ ಶ್ರೀ ನಾಗೇಶ್ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಸುರೇಶ್ ಮಾಚರ್,ಪದಾಧಿಕಾರಿಗಳಾದ ಕಿರಣ್,ಲೋಕೇಶ್ ,ಶ್ರೀಮತಿ ಜ್ಯೋತಿ ಇವರು ಹಾಜರಿದ್ದರು.
ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಿಂದ ಧರ್ಮಸ್ಥಳ ದರ್ಶನ. ಧರ್ಮಾಧಿಕಾರಿ ಮಾನ್ಯ ವೀರೇಂದ್ರ ಹೆಗಡೆ ಯವರ ಭೇಟಿ.
By kspstadk.com
Updated On: