ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಈ ದಿನ ಮಾನ್ಯ ಶಿಕ್ಷಣ ಸಚಿವರನ್ನು ಭೇಟಿಯಾಗಿ ವರ್ಗಾವಣೆಯನ್ನು ಪ್ರಾರಂಭಿಸುವಂತೆ ವಿನಂತಿಸಲಾಗಿದೆ.ನೌಕರರ ಸಂಘದ ಹಾಗೂ ಶಿಕ್ಷಕರ ಸಂಘದ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಿಕ್ಷಣ ಸಚಿವರು ಸ್ಪಷ್ಟ ನಿರ್ದೇಶನವನ್ನು ಆಯುಕ್ತರಿಗೆ ನೀಡಿದ್ದು ಇನ್ನೆರಡು ಮೂರು ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಪ್ರಾರಂಭವಾಗಲಿದೆ.
Good action get good Results