---Advertisement---

ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಕರಿಗೆ ವಾರಾಂತ್ಯ ಕರ್ಫ್ಯೂ ಇರುವುದರಿಂದ 14/08/21 ರಂದು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಮಾನ್ಯ ಉಪನಿರ್ದೇಶಕರು ದಕ್ಷಿಣ ಕನ್ನಡ ಜಿಲ್ಲೆ ಇವರ ಆದೇಶ

By kspstadk.com

Published On:

Follow Us
Work from home
---Advertisement---
WhatsApp Group Join Now
Telegram Group Join Now

ಮಾನ್ಯ ಜಿಲ್ಲಾಧಿಕಾರಿಯವರ ಆದೇಶದಂತೆ 14/08/21 ಮತ್ತು 15/08/21 ರಂದು ವಾರಾಂತ್ಯ ಕರ್ಫ್ಯೂ ಇರುವುದರಿಂದ 14/08/21ರ ಶನಿವಾರ ಎಲ್ಲಾ ಶಿಕ್ಷಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಮಾನ್ಯ ಉಪನಿರ್ದೇಶಕರು ,ಶ್ರೀ ಮಲ್ಲೇ ಸ್ವಾಮಿ ಇವರು ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now

Join WhatsApp

Join Now

Join Telegram

Join Now

Leave a Comment